ವಿಶ್ವ ಸಾಧಕರ ಶೃಂಗಸಭೆ ಉದ್ಘಾಟಿಸಲಿರುವ ಇಮ್ಮಡಿ ಶ್ರೀ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಸೆಪ್ಟಂಬರ್ 20ರಂದು ಜರುಗುವ ವಿಶ್ವ ಸಾಧಕರ ಶೃಂಗಸಭೆಯಲ್ಲಿ ಪಾಲ್ಗೊಂಡು ಉದ್ಘಾಟಿಸಲಿರುವ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ
, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ವಿಶ್ವವಾಣಿ ಪತ್ರಿಕೆಯ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

- Advertisement - 

ಮಾಜಿ ಸಚಿವೆ, ನಟಿ ಡಾ.ಜಯಮಾಲ ಹಾಗೂ ನಟಿ ಸೌಂದರ್ಯ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.

- Advertisement - 

ಸಮಾರಂಭದಲ್ಲಿ ಮಾಲ್ಡೀವ್ಸ್ ದೇಶದ ರಾಜತಾಂತ್ರಿಕ ಅಧಿಕಾರಿಗಳು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";