ರಾಜಕೀಯ ಒತ್ತಡಕ್ಕೆ ಮಣಿದು ಯೂಟರ್ನ್ ಮಾಡಿದ ಅನ್ವರ್ ಮಾಣಿಪ್ಪಾಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರ ಹೇಳಿಕೆಯ ವಿಡಿಯೋಗಳನ್ನು ನಾನು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವರನ್ನು ಗಮನಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

- Advertisement - 

ಅವರ ಬಯಲ್ಲೇ ಅನೇಕ ವಿಚಾರಗಳು ಬಂದಿವೆ. ತಮ್ಮ ವಿಚಾರಗಳನ್ನು ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ಪತ್ರ ಬರೆದು ತಿಳಿಸಿರುವುದಾಗಿ ಹೇಳಿದ್ದಾರೆ.

- Advertisement - 

ಅದನ್ನೇ ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಆ ದಾಖಲೆಗಳನ್ನು ಅವರೇ ಬಿಡುಗಡೆ ಮಾಡಲಿ. ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಒತ್ತಡದಿಂದಾಗಿ ಯೂಟರ್ನ್ ಮಾಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

- Advertisement - 
Share This Article
error: Content is protected !!
";