ಕಲಾ ತಂಡಗಳಿಂದ ನಾಟಕಗಳನ್ನು ಪ್ರರ್ದಶಿಸಲು ಅರ್ಜಿ ಆಹ್ವಾನ…
ಕಲಾ ತಂಡಗಳಿಂದ ನಾಟಕಗಳನ್ನು ಪ್ರರ್ದಶಿಸಲು ಅರ್ಜಿ ಆಹ್ವಾನ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಂ.ಎಸ್.ಕಾಯ್ದೆ 2013ರ ಪ್ರಮುಖ ಅಂಶಗಳನ್ನು ಸಾರ್ವಜನಿಕರು ಹಾಗೂ ಕಾರ್ಮಿಕರಲ್ಲಿ ಅರಿವು ಮೂಡಿಸಲು 60 ನಿಮಿಷಗಳ ಅವಧಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟಗಳ ರಂಗಮಂದಿರ ಅಥವಾ ಒಳಾಂಗಣದಲ್ಲಿ ಕಲಾತಂಡದವರಿಂದ ನಾಟಕಗಳನ್ನು ಪ್ರರ್ದಶಿಸಲು ಅರ್ಹ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪೌರಕಾರ್ಮಿಕರು, ಸಫಾಯಿ ಕರ್ಮಚಾರಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲಾವಿದರಿಂದ ಕಲಾತಂಡ ರಚಿತವಾಗಿರಬೇಕು. ಪೌರ ಕಾರ್ಮಿಕ ತಂಡಗಳಿಗೆ ಆಧ್ಯತೆ […]
Read More