ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷದಿಂದ ಬಹು ದೂರ, ಸಮೀಕ್ಷಾ ವರದಿ ಬಹಿರಂಗ ಹೈಕಮಾಂಡ್ ಆತಂಕ..?
ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷದಿಂದ ಬಹು ದೂರ, ಸಮೀಕ್ಷಾ ವರದಿ ಬಹಿರಂಗ ಹೈಕಮಾಂಡ್ ಆತಂಕ..? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲವು ವಿದ್ಯಮಾನಗಳಿಂದಾಗಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಆತಂಕವನ್ನು ಕಾಂಗ್ರೆಸ್ ಹೈಕಮಾಂಡ್ ವ್ಯಕ್ತಪಡಿಸಿದೆ. 2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ನಡೆಯುವ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ಸಲುವಾಗಿ ರಾಹುಲ್ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೈಕಮಾಂಡ್ ಈ ಕುರಿತು ಆತಂಕ ವ್ಯಕ್ತ ಪಡಿಸಿತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶೇ […]
Read More