ಎನ್ಎಚ್ಎಂ ಸಿಬ್ಬಂದಿ ನೌಕರರಿಗೆ ದ್ರೋಹ ಎಸಗಿದ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಅಧಿಕಾರಕ್ಕೆ ಬಂದರೆ ಎನ್ಎಚ್ಎಂ ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಾಗು ನೌಕರರನ್ನ ಖಾಯಂ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಪಕ್ಷ
, ಈಗ ಅವರಿಗೆ ವಿಶ್ವಾಸ ದ್ರೋಹ ಬಗೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

- Advertisement - 

ಒಂದು ಕಡೆ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇವೆ. ಮತ್ತೊಂದು ಕಡೆ ಖಾಯಂ ಹುದ್ದೆ ಬೇಡಿಕೆಗಾಗಿ 30,000 ಗುತ್ತಿಗೆ ವೈದ್ಯರು, ನೌಕರರು ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ.

- Advertisement - 

ಕೊರೊನಾ ವೈರಸ್ ನಿಂದ ಬಚಾವಾದ ಕರ್ನಾಟಕದ ಜನತೆ, ಈಗ ಕಾಂಗ್ರೆಸ್ ವೈರಸ್ ನಿಂದ ಮುಕ್ತವಾಗಬೇಕಿದೆ ಎಂದು ಅಶೋಕ್ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";