ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟ ಕಾಂಗ್ರೆಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಷತ್ ಸದಸ್ಯರಾದ ಸಿ. ಟಿ. ರವಿ ಅವರ ಮೇಲಿನ ಹಲ್ಲೆ ಖಂಡನೀಯ. ಹಣೆಯಿಂದ ರಕ್ತ ಸುರಿಯುತ್ತಿದ್ದರೂ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಬಿಜೆಪಿ ನಾಯಕ ಅಶೋಕ್ ಕಿಡಿಕಾರಿದ್ದಾರೆ.

- Advertisement - 

ಪ್ರತಿಪಕ್ಷದ ನಾಯಕರಿಗೆ, ಶಾಸಕರಿಗೂ ಪೊಲೀಸ್ ಠಾಣೆ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಕರ್ನಾಟಕವನ್ನು ಕಾಂಗ್ರೆಸ್ ಪಾಕಿಸ್ಥಾನ ಮಾಡಲು ಹೊರಟಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";