ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಜನರಿಗೆ ಸುಲಭ ಸೇವೆ ಒದಗಿಸಲು ಶೀಘ್ರದಲ್ಲೇ ಇ-ಖಾತಾ ಅರ್ಜಿಗೆ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ಮೊಬೈಲ್ ಆ್ಯಪ್ ನಿಂದ ಅರ್ಜಿಗಳ ವಿಲೇವಾರಿ ವೇಗ ಪಡೆದುಕೊಳ್ಳಲಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಡಿಸಿಎಂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

