ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ಉದ್ಘಾಟಿಸಿದ ಮಾಜಿ ಶಾಸಕ ರಮೇಶ್ ಗೌಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಕ್ಷದ ಸಭೆಯನ್ನು ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಎಚ್ ಎಂ ರಮೇಶ್ ಗೌಡ ಉದ್ಘಾಟಿಸಿದರು.

- Advertisement - 

ಈ ಸಭೆಯಲ್ಲಿ ದಾಸರಹಳ್ಳಿ ಕ್ಷೇತ್ರದ ಮುಖಂಡರಾದ ಬಿ ಅಂದಾನಪ್ಪಕ್ಷೇತ್ರ ಅಧ್ಯಕ್ಷ ಎಮ್ ಮುನಿಸ್ವಾಮಿ, ಯಲಹಂಕ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಎಂ ಮುನೇಗೌಡ, ಬೆಂಗಳೂರು ನಗರ ಉಸ್ತುವಾರಿ ಜಗದೀಶ್ ನಾಗರಾಜಯ್ಯ, ಬೆಂಗಳೂರು ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್,

- Advertisement - 

 ಶಿವಣ್ಣ, ಜಯಣ್ಣ, ಭರತ್, ಲೋಕೇಶ್ ಗುಂಡಪ್ಪದಾಸರಹಳ್ಳಿ ಕ್ಷೇತ್ರದ ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಿ (ಛಾಯಾ), ಮಾಜಿ ಅಧ್ಯಕ್ಷೆ ರಾಣಿ ಪ್ರತಾಪ್ ಸೇರಿದಂತೆ ಹಲವು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

 

- Advertisement - 

Share This Article
error: Content is protected !!
";