ಕೈದಿಗಳಿಗೆ ಮದ್ಯ, ಗಾಂಜಾ, ಸಿಗರೇಟು ಸೇರಿ ರಾಜಾತಿಥ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಜೈಲಿನಲ್ಲಿರುವ ಕೈದಿಗಳಿಗೆ ಮದ್ಯ
, ಗಾಂಜಾ, ಸಿಗರೇಟು, ಮಾರಕಾಸ್ತ್ರ, ರಾಜಾತಿಥ್ಯ ಸಿಗುತ್ತಿದೆ. ಈ ಕುರಿತಂತೆ ಪದೇ ಪದೇ ವರದಿಗಳು ಪ್ರಕಟವಾಗುತ್ತಿದ್ದರೂ ಆಕಸ್ಮಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಈ ಕುರಿತಂತೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ‌ ಎಂದು ಬಿಜೆಪಿ ಆರೋಪಿಸಿದೆ.

- Advertisement - 

ಜೈಲು ಎಂಬುದು ಕೈದಿಗಳ ಪಾಲಿಗೆ ಸ್ವರ್ಗವಾದರೆ, ಸಮಾಜದಲ್ಲಿ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಸಾಧ್ಯವೇ?

- Advertisement - 

ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ, ಸಮಾಜಘಾತುಕರನ್ನು ಪೋಷಿಸುತ್ತಿರುವ ಆಕಸ್ಮಿಕ ಗೃಹ ಸಚಿವರು ರಾಜೀನಾಮೆ ನೀಡಿದರೆ ರಾಜ್ಯದ ಜನತೆಗೆ ಒಳಿತು  ಎಂದು ಬಿಜೆಪಿ ಆಗ್ರಹ ಮಾಡಿದೆ.

 

- Advertisement - 

Share This Article
error: Content is protected !!
";