ಡಿ-24ರಂದು ಮೃಗಾಲಯ, ಕಾರಂಜಿ ಕೆರೆ ಉದ್ಯಾನವನ ವೀಕ್ಷಣೆಗೆ ಮುಕ್ತ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ಪ್ರ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಡಿಸೆಂಬರ್ 24 ರಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ

ಕಾರಂಜಿಕೆರೆ ಉದ್ಯಾನವನವನ್ನು ತೆರೆದಿರುತ್ತದೆ ಎಂದು ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

 

 

 

Share This Article
error: Content is protected !!
";