ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಇಂದು ನನ್ನನ್ನು ಭೇಟಿಯಾಗಿ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು
ಹಿಂದುಳಿದ ಪ್ರವರ್ಗ-2ಎ ಗೆ ಸೇರಿಸಬಾರದು ಎಂದು ಒತ್ತಾಯಿಸಿ, ಮನವಿ ಸಲ್ಲಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.