ಉತ್ತರ ಕರ್ನಾಟಕ 15ಕ್ಕೂ ಹೆಚ್ಚಿನ ಲೀಡರ್ ಗಳು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ, ಸಚಿವರು-ಶಾಸಕರ ಸಿಡಿ ಬಹಿರಂಗ-ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ…
ಉತ್ತರ ಕರ್ನಾಟಕ 15ಕ್ಕೂ ಹೆಚ್ಚಿನ ಲೀಡರ್ ಗಳು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ, ಸಚಿವರು-ಶಾಸಕರ ಸಿಡಿ ಬಹಿರಂಗ-ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ಉತ್ತರ ಕರ್ನಾಟಕ 15ಕ್ಕೂ ಹೆಚ್ಚಿನ ವಿವಿಧ ಪಕ್ಷಗಳ ಲೀಡರ್ ಗಳು ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆಂದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ಬಾಗಲಕೋಟೆಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೂಲ ಜನತಾ ಪರಿವಾರದವರು ಸೇರಿದಂತೆ ಕಾಂಗ್ರೆಸ್-ಬಿಜೆಪಿಯ ಹಲವು ಮುಖಂಡರು ಜೆಡಿಎಸ್ ಪಕ್ಷ ಸೇರಲಿದ್ದಾರೆ. ಈ […]
Read More