ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ ಈಗ ಜಿಲ್ಲಾ ಮಟ್ಟಕ್ಕೂ ವ್ಯಾಪಿಸಿದೆ!! ಎಂದು ಬಿಜೆಪಿ ತಿಳಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವರಿಗೂ ಹಾಗೂ ಕೈ ಶಾಸಕರ ಮಧ್ಯದ ಜಗಳ ಈಗ ಹಾದಿ-ಬೀದಿಯಲ್ಲಿ ನಡೆಯುತ್ತಿದೆ!! ಬಿಜೆಪಿ ಆರೋಪಿಸಿದೆ.
ದಾವಣಗೆರೆ, ಚಿತ್ರದುರ್ಗ, ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಾಂಗ್ರೆಸ್ ಒಡೆದ ಮನೆಯಾಗಿರುವುದು ಖಚಿತ ಎಂದು ಬಿಜೆಪಿ ತಿಳಿಸಿದೆ.