ವಕ್ಫ್ ಆಸ್ತಿ ವಿಚಾರ ಕಾಂಗ್ರೆಸ್ ಕಣ್ಣೊರೆಸುವ ನಾಟಕೀಯ ತಂತ್ರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕ್ಫ್ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆದಾಗ 1974 ರ ಗೆಜೆಟ್ ನೋಟಿಫಿಕೇಷನ್ ವಾಪಸ್ ಪಡೆಯಲ್ಲ ಎಂದು ಸರ್ಕಾರ ಹೇಳಿದೆ.

- Advertisement - 

ಕೇವಲ ರೈತರಿಗೆ ನೀಡಿದ ನೋಟಿಸ್ ಹಿಂಪಡೆದಿರುವುದು ಕಾಂಗ್ರೆಸ್ ಪಕ್ಷದ ಕಣ್ಣೊರೆಸುವ ನಾಟಕೀಯ ತಂತ್ರ ಎಂದು ಮಾಜಿ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ.

- Advertisement - 

ಮುಂಬರುವ ದಿನಗಳಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದಾಗ ಅಮಾಯಕ ರೈತರ ಬದುಕನ್ನು ಹಾಳು ಮಾಡುವ ಈ ವಕ್ಫ್ ಗೆಜೆಟ್ ವಾಪಸ್ ‌ಪಡೆದೇ ಪಡೆಯುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

 

- Advertisement - 

 

Share This Article
error: Content is protected !!
";