ಜಿಪಂ, ತಾಪಂ, ಬಿಬಿಎಂಪಿ, ಚುನಾವಣೆಗಳ ತಲೀಮು ನಡೆಸಿದ ಜೆಡಿಎಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಪಕ್ಷ ಸಂಘಟನೆ ಹಾಗೂ ಮುಂಬರುವ ಬಿಬಿಎಂಪಿ
, ತಾಲೂಕು & ಜಿಲ್ಲಾ ಪಂಚಾಯತಿ ಚುನಾವಣೆ ಸಿದ್ಧತೆಗಳ ಬಗ್ಗೆ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಸಭೆ ನಡೆಸಿ ಗಂಭೀರ ಚರ್ಚಿಸಲಾಯಿತು.

ಈ  ಸಂದರ್ಭದಲ್ಲಿ ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್, ಮಾಜಿ ಶಾಸಕರಾದ ಶಿವರಾಜ್, ಜೆಡಿಎಸ್ ಮುಖಂಡರಾದ ಜಗದೀಶ್, ಶೈಲಜಾ ರಾವ್, ಪಾಲಿಕೆ ಮಾಜಿ ಸದಸ್ಯರಾದ ಮುನಿಸ್ವಾಮಿ, ಅಂದಾನಪ್ಪ, ನಂದಾ ಸಿಂಗ್, ತಾರಾ ಲೋಕೇಶ್, ವೇಣುಗೋಪಾಲ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

 

 

 

Share This Article
error: Content is protected !!
";