ಭೂಗಳ್ಳನ ಹೆಸರು ಮೇಲ್ಮನೆಗೆ ನಾಮನಿರ್ದೇಶನ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ವಂಚಕ ರಮೇಶ್‌ ಬಾಬು ಹೆಸರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಎಷ್ಟು ಸರಿ ? ಎಂದು ಜೆಡಿಎಸ್ ಪ್ರಶ್ನಿಸಿದೆ.
 ಸಿಎಂ ಸಿದ್ದರಾಮಯ್ಯ ಅವರೇರಮೇಶ್‌ ಬಾಬು ವಿರುದ್ಧ ಹಲವು ಗಂಭೀರ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಸಂಬಂಧ ಕಳಂಕಿತ ರಮೇಶ್‌ ಬಾಬು ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡದಂತೆ ಗೌರವಾನ್ವಿತ ರಾಜ್ಯಪಾಲರ ಬಳಿ ದೂರು ಸಲ್ಲಿಕೆಯಾಗಿದೆ. 

- Advertisement - 

ನಕಲಿ ದಾಖಲೆಗಳನ್ನು ಸೃಷ್ಟಿಸಿ, ಫೋರ್ಜರಿ ಸಹಿಗಳ ಮೂಲಕ ಹತ್ತು ಹಲವು ಭೂ ಅವ್ಯವಹಾರದಲ್ಲಿ ತೊಡಗಿರುವ ಭೂಗಳ್ಳನ ಹೆಸರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಇದು ಶೋಭೆಯೇ ? ಎಂದು ಜೆಡಿಎಸ್ ಪ್ರಶ್ನಿಸಿದೆ.

- Advertisement - 

 

- Advertisement - 
Share This Article
error: Content is protected !!
";