ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಜಾಪ್ರಭುತ್ವದ ಯಶಸ್ವಿಗೆ ಯುವ ಮತದಾರರ ಪಾತ್ರ ಪ್ರಮುಖವಾದುದು. ಪ್ರತಿಯೊಬ್ಬ ಯುವ ಮತದಾರರು ಮತದಾನದಿಂದ ವಂಚಿತರಾಗಬಾರದು. ಪ್ರಜಾಪ್ರಭುತ್ವದ ಯಶಸ್ಸು ಯುವ ಮತದಾರರ ಕೈಯಲ್ಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಹೇಳಿದರು.
ಪ್ರಜಾಪ್ರಭುತ್ವದ ಯಶಸ್ವಿಗೆ ಯುವ ಮತದಾರರ ಪಾತ್ರ ಪ್ರಮುಖವಾದುದು. ಪ್ರತಿಯೊಬ್ಬ ಯುವ ಮತದಾರರು ಮತದಾನದಿಂದ ವಂಚಿತರಾಗಬಾರದು. ಪ್ರಜಾಪ್ರಭುತ್ವದ ಯಶಸ್ಸು ಯುವ ಮತದಾರರ ಕೈಯಲ್ಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಹೇಳಿದರು.