ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಜಿಲ್ಲಾಧ್ಯಕ್ಷರು, ಪ್ರಮುಖ ಮುಖಂಡರ ಸಭೆಯಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪಾಲ್ಗೊಂಡಿದ್ದರು.
ಜೆಡಿಎಸ್ ಮುಖ್ಯವಾಗಿ ಪಕ್ಷದ ಸಂಘಟನೆ, ಮುಂಬರುವ ಸ್ಥಳೀಯ ಚುನಾವಣೆಗಳ ಸಿದ್ಧತೆ ಕುರಿತಂತೆ ಕೂಲಂಕಷವಾಗಿ ಚರ್ಚೆ ನಡೆಸಲಾಯಿತು.

