ಸಹಕಾರಿ ಧುರೀಣರಾದ ದಿ.ಕೆ. ಹೆಚ್. ಪಾಟೀಲರ 101ನೇ ಜಯಂತ್ಯೋತ್ಸವ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಮಹಾನ್ ಸಹಕಾರಿ ಧುರೀಣರಾದ ದಿ.ಕೆ. ಹೆಚ್. ಪಾಟೀಲರ 101ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿ, ನಾಡು ಮೆಚ್ಚಿದ ನಾಯಕನಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಸಭಾಪತಿ ರುದ್ರಪ್ಪ ಲಮಾಣಿ, ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ, ಬೋಸರಾಜು, ಶರಣಪ್ರಕಾಶ್ ಪಾಟೀಲ್ ಮತ್ತಿತರರ ಮುಖಂಡರು ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";