ಕದ್ದ ಕಾರು ವಾಪಸ್‌ಮಾಡಿದ ಕಳ್ಳ !

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕದ್ದ ಕಾರು ವಾಪಸ್‌ಮಾಡಿದ ಕಳ್ಳ ! ಖದೀಮರಿಗೂ ಪ್ರೇರಣೆಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಂದು ಜೆಡಿಎಸ್ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

- Advertisement - 

ಮೊದಲು ಕಳ್ಳತನ ಮಾಡುವುದು, ಸಿಕ್ಕಿಬೀಳುವಾಗ ಕದ್ದ ಮಾಲು ಹಿಂತಿರುಗಿಸುವುದು. ಮುಡಾರಾಮಯ್ಯನ ವಾಪಸ್‌ಮಾದರಿ ಈಗ ಡೆಲ್ಲಿಗೂ ತಲುಪಿದೆ.

- Advertisement - 

ಕಳ್ಳನೊಬ್ಬ ಕದ್ದ ಕಾರನ್ನು ರಸ್ತೆ ಬದಿ ಬಿಟ್ಟು ಕ್ಷಮಾಪಣೆ ಪತ್ರ ಬರೆದಿಟ್ಟು ಹೋಗಿದ್ದಾನೆಂದು ಜೆಡಿಎಸ್ ಟೀಕಿಸಿದೆ.

 

- Advertisement - 

 

Share This Article
error: Content is protected !!
";