Health And Fitness ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘಕ್ಕೆ ಅವಿರೋಧ ಆಯ್ಕೆ Last updated: October 26, 2024 6:25 AM News Desk Share SHARE ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಎಸ್.ಮಹೇಶ್ ಹಾಗೂ ಗೌರವಾಧ್ಯಕ್ಷರಾಗಿ ಹೆಚ್.ಸಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಸಂಘದ ಉಪಾಧ್ಯಕ್ಷರಾಗಿ ಕೆ.ವಿ.ಸರಸ್ವತಿ, ಕಾರ್ಯದರ್ಶಿಯಾಗಿ ಶಿವಮೂರ್ತಿ, ಸಹ ಕಾರ್ಯದರ್ಶಿಯಾಗಿ ಮಹಾನಂದ ಖಲಾಸಿ, ಖಜಾಂಚಿ ವಿನಯ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಯುವರಾಜ್ ಸಿಂಗ್ ಆಯ್ಕೆಯಾಗಿದ್ದಾರೆ. ಮಗುವಿನ ಉತ್ತಮ ಆರೋಗ್ಯಕ್ಕೆ ಎದೆಹಾಲು ಸಹಕಾರಿ- ಡಾ.ಡಿ.ಎಂ.ಅಭಿನವ್ ಸಂಘದ ನಿರ್ದೇಶಕರುಗಳಾಗಿ ಜಿ.ನೇತ್ರಾವತಿ, ಗಿರಿಜಾಶಂಕರ್, ಎನ್.ಬಿ.ರವಿಕುಮಾರ್, ಎಂ.ಮಲ್ಲಣ್ಣ, ಎಂ.ಬಿ.ರಾಜಯ್ಯ, ಕಿರಣ್ ಕುಮಾರ್, ಶಿವಶಂಕರ್, ಸಿದ್ದಗಂಗಮ್ಮ, ಮಂಜಮ್ಮ, ಅನುಸೂಯಮ್ಮ, ಪುಟ್ಟರಂಗಮ್ಮ, ಸಾವಿತ್ರಿ, ಸುಮ, ಉಮಾದೇವಿ, ಲಲಿತ, ಲತಾ, ಪದ್ಮಾಕ್ಷಿ, ಲಕ್ಷಿö್ಮ, ವಸಂತಬಾಯಿ ಇವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ತಾಯಿ ಎದೆ ಹಾಲು ನೀಡುವುದು ಉತ್ತಮ ಆರೋಗ್ಯ ಮಾರ್ಗವಾಗಲಿದೆ ಸೀಳು ತುಟಿ, ಸೀಳು ಅಂಗುಳ ಹಾಗೂ ಸುಟ್ಟ ಗಾಯದ ವಿರೂಪಗಳ ಉಚಿತ ಶಾಸ್ತ್ರ ಚಿಕಿತ್ಸೆಗೆ ಅರ್ಜಿ ಆಹ್ವಾನ ಐಮಂಗಲದಲ್ಲಿ ಸ್ತನ್ಯಪಾನ ಅರಿವು ಕಾರ್ಯಕ್ರಮ 35 ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ Share This Article Facebook Twitter Whatsapp Whatsapp Telegram Copy Link