Health And Fitness ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘಕ್ಕೆ ಅವಿರೋಧ ಆಯ್ಕೆ Last updated: October 26, 2024 6:25 AM News Desk Share SHARE ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಎಸ್.ಮಹೇಶ್ ಹಾಗೂ ಗೌರವಾಧ್ಯಕ್ಷರಾಗಿ ಹೆಚ್.ಸಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಸಂಘದ ಉಪಾಧ್ಯಕ್ಷರಾಗಿ ಕೆ.ವಿ.ಸರಸ್ವತಿ, ಕಾರ್ಯದರ್ಶಿಯಾಗಿ ಶಿವಮೂರ್ತಿ, ಸಹ ಕಾರ್ಯದರ್ಶಿಯಾಗಿ ಮಹಾನಂದ ಖಲಾಸಿ, ಖಜಾಂಚಿ ವಿನಯ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಯುವರಾಜ್ ಸಿಂಗ್ ಆಯ್ಕೆಯಾಗಿದ್ದಾರೆ. ಎಲ್ಲಾ ಪತ್ರಕರ್ತರಿಗೂ ಮಾಧ್ಯಮ ಸಂಜೀವಿನಿ ವಿಸ್ತರಿಸಲು ಆಗ್ರಹ ಸಂಘದ ನಿರ್ದೇಶಕರುಗಳಾಗಿ ಜಿ.ನೇತ್ರಾವತಿ, ಗಿರಿಜಾಶಂಕರ್, ಎನ್.ಬಿ.ರವಿಕುಮಾರ್, ಎಂ.ಮಲ್ಲಣ್ಣ, ಎಂ.ಬಿ.ರಾಜಯ್ಯ, ಕಿರಣ್ ಕುಮಾರ್, ಶಿವಶಂಕರ್, ಸಿದ್ದಗಂಗಮ್ಮ, ಮಂಜಮ್ಮ, ಅನುಸೂಯಮ್ಮ, ಪುಟ್ಟರಂಗಮ್ಮ, ಸಾವಿತ್ರಿ, ಸುಮ, ಉಮಾದೇವಿ, ಲಲಿತ, ಲತಾ, ಪದ್ಮಾಕ್ಷಿ, ಲಕ್ಷಿö್ಮ, ವಸಂತಬಾಯಿ ಇವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಪೋಕ್ಸೋ ಕಾಯ್ದೆ: ಜಾಗೃತಿ ಕಾರ್ಯಕ್ರಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಕೊಡಿಸಿ ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಿ ಮಹಿಳೆಯರು ಸದೃಢ ಮತ್ತು ಆರೋಗ್ಯವಾಗಿರಲು ಪೌಷ್ಟಿಕ ಆಹಾರ ಸೇವನೆ ಅಗತ್ಯ ಜು.08 ರಿಂದ 14 ರವರೆಗೆ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರ Share This Article Facebook Twitter Whatsapp Whatsapp Telegram Copy Link