ರಸ್ತೆ ಅಪಘಾತಕ್ಕಿಡಾದವರಿಗೆ ನಗದು ರಹಿತ ಚಿಕಿತ್ಸೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವವರಿಗೆ ಇನ್ನು ಮುಂದೆ ಭಾರತದಲ್ಲಿ ಸಿಗಲಿದೆ ನಗದು ರಹಿತ ಚಿಕಿತ್ಸೆ!! ಎಂದು ಬಿಜೆಪಿ ಹರ್ಷ ವ್ಯಕ್ತಪಡಿಸಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವವರಿಗೆ 7 ದಿನಗಳ ಕಾಲ ಗರಿಷ್ಠ 1.5 ಲಕ್ಷ ನಗದು ರಹಿತ ಚಿಕಿತ್ಸೆ ದೊರೆಯಲಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿಚಿನ್ ಗಡ್ಕರಿ ಅವರು ಘೋಷಿಸಿರುವುದು ಅತ್ಯಂತ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

- Advertisement - 

ಅಪಘಾತದಲ್ಲಿ ಗಾಯಗೊಳ್ಳುವವರ ಸಾವಿನ ಸಂಖ್ಯೆ ಇನ್ನು ಮುಂದೆ ಕ್ಷೀಣಿಸುವ ಸಾಧ್ಯತೆ ಅಧಿಕವಾಗಲಿದೆ ಎಂದು ಹೇಳಿದ್ದಾರೆ.

 

- Advertisement - 

Share This Article
error: Content is protected !!
";