ಗುತ್ತಿಗೆಯಲ್ಲಿ ಮುಸಲ್ಮಾನ ಮೀಸಲಾತಿಗೆ ಬಿಜೆಪಿ ವಿರೋಧ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಸಂವಿಧಾನ ಬಾಹಿರವಾಗಿ ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಮೀಸಲಾತಿ ನೀಡಲಾಗಿದೆ. ಇದನ್ನು ಸಮರ್ಥಿಸುತ್ತಾ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಗತ್ಯವಿದ್ದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ತಿಳಿಸಿ ಆತಂಕ ವ್ಯಕ್ತಪಡಿಸಿದೆ.

- Advertisement - 

ಇದು ಅತ್ಯಂತ ಗಂಭೀರವಾದ ವಿಷಯ. ಸಂವಿಧಾನವನ್ನು ಉಳಿಸುವ ಮಾತನಾಡುವ ಕಾಂಗ್ರೆಸ್ಸಿಗರು ಇಂದು ಅದೇ ಸಂವಿಧಾನವನ್ನೇ ಬದಲಾಯಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟೀಯ ಅಧ್ಯಕ್ಷರು ಹಾಗು ಕೇಂದ್ರ ಸಚಿವರಾದ ಜೆ ಪಿ ನಡ್ಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";