ಉಗ್ರರ ನಾಶಕ್ಕೆ ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಸಂಪೂರ್ಣ ಬೆಂಬಲವಿದೆ-ದೇವೇಗೌಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಕೊಂದಿರುವ ಉಗ್ರರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಕ್ರಮ ಕೈಗೊಳ್ಳಲು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.

- Advertisement - 

ಭಯೋತ್ಪಾದನೆಯನ್ನು ನಾಶಮಾಡಲು ಪ್ರಧಾನಿಯವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡರು ತಿಳಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";