ಆನ್‌ಲೈನ್‌ನಲ್ಲಿ ಮಾಹಿತಿ ಹಂಚಿಕೊಳ್ಳುವಾಗ ಜಾಗರೂಕರಾಗಿರಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಭಾರತೀಯ ವೀರಯೋಧರು ಗಡಿಯನ್ನು ರಕ್ಷಿಸುತ್ತಿದ್ದಾರೆ. ದೇಶಭಕ್ತರಾಗಿರಿ ನಾವು ನಮ್ಮ ದೇಶವನ್ನು ಆನ್‌ಲೈನ್‌ನಲ್ಲಿ ರಕ್ಷಿಸೋಣ ! ಎಂದು ಜೆಡಿಎಸ್ ತಿಳಿಸಿದೆ.

- Advertisement - 

ಪ್ರಮುಖವಾಗಿ ಆನ್‌ಲೈನ್‌ನಲ್ಲಿ ಮಾಹಿತಿ ಹಂಚಿಕೊಳ್ಳುವಾಗ ಜಾಗರೂಕರಾಗಿರಿಬಲೆಗೆ ಬೀಳಬೇಡಿ ಅಥವಾ ತಪ್ಪು ಮಾಹಿತಿಗೆ ಬಲಿಯಾಗಬೇಡಿ ಎಂದು ಜೆಡಿಎಸ್ ಎಚ್ಚರಿಸಿದೆ. 

- Advertisement - 

ಸೈಬರ್ ಭದ್ರತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ. ದೇಶಭಕ್ತರಾಗಿರಿ ಜಾಗರೂಕರಾಗಿರಿ ಸುರಕ್ಷಿತವಾಗಿರಿ ಎಂದು ಜೆಡಿಎಸ್ ಮನವಿ ಮಾಡಿದೆ.

 

- Advertisement - 

Share This Article
error: Content is protected !!
";