ಅಂಬೇಡ್ಕ‌ರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ಡಿಸಿಎಂ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಗರದಾದ್ಯಂತ ವಿವಿಧ ಕಾಮಗಾರಿಗಳಿಗೆ ಸೋಮವಾರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಚಾಲನೆ ನೀಡಿದರು.

- Advertisement - 

ಕಾಮಗಾರಿಗಳ ಚಾಲನೆಗೂ ಮುನ್ನ ಸಂವಿಧಾನ ಶಿಲ್ಪಿಗೆ ನಮಿಸಿ ಇಂದಿನ ದಿನವನ್ನು ಆರಂಭಿಸೋಣ ಎಂದು, ಟ್ಯಾನರಿ ರಸ್ತೆಯ ಪೆರಿಯಾರ್ ಸರ್ಕಲ್ ನಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕ‌ರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.

- Advertisement - 

ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

 

- Advertisement - 

Share This Article
error: Content is protected !!
";