ಭೂ ನ್ಯಾಯ ಮಂಡಳಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕು ತಹಶೀಲ್ದಾರ್ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅಧ್ಯಕ್ಷತೆಯಲ್ಲಿ ಗುರುವಾರ ಭೂ ನ್ಯಾಯ ಮಂಡಳಿ ಸಭೆ ನಡೆಯಿತು.

ಸಭೆಯಲ್ಲಿ ಭೂ ನ್ಯಾಯ ಮಂಡಳಿ ತಾಲ್ಲೂಕು ಕಾರ್ಯದರ್ಶಿಗಳಾದ ತಹಶೀಲ್ದಾರ್ ಜಗದೀಶ್ ಸೇರಿದಂತೆ ಭೂ ನ್ಯಾಯ ಮಂಡಳಿ ಸದಸ್ಯರು ಹಾಗೂ ವಕೀಲರು ಇದ್ದರು.

- Advertisement - 

Share This Article
error: Content is protected !!
";