ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವಾಗಿದೆ.
ಆಗಸ್ಟ್-10ರಂದು ಭಾನುವಾರ ಬೆಳಿಗ್ಗೆ 8 ಗಂಟೆ ವೇಳೆಗೆ ಕ್ಯೂಸೆಕ್ ಗೆ ನೀರಿನ ಒಳ ಹರಿವು ಇದ್ದು 124.10 ಅಡಿಗೆ ಏರಿಕೆಯಾಗಿದೆ.
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವಾಗಿದೆ.
ಆಗಸ್ಟ್-10ರಂದು ಭಾನುವಾರ ಬೆಳಿಗ್ಗೆ 8 ಗಂಟೆ ವೇಳೆಗೆ ಕ್ಯೂಸೆಕ್ ಗೆ ನೀರಿನ ಒಳ ಹರಿವು ಇದ್ದು 124.10 ಅಡಿಗೆ ಏರಿಕೆಯಾಗಿದೆ.
Sign in to your account
";
