ಬಂಗಾರ ಲೇಪನದ ಗಂಡಬೇರುಂಡ ಲಾಂಛನ ವಿತರಿಸಿದ ಜೆಡಿಎಸ್ ಪಕ್ಷದ ವಿಪ ಸದಸ್ಯ ಶರವಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ವತಿಯಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಿಗೆ ಅಚ್ಚಿನ ಬೆಳ್ಳಿ ಲೋಹದ ಮೇಲೆ ಬಂಗಾರದ ಲೇಪನ ಹಾಕಿ ಸಿದ್ದಪಡಿಸಿರುವ ಕರ್ನಾಟಕ ಸರ್ಕಾರದ ಲಾಂಛನ ಗುರುತಿನ ಗಂಡಬೇರುಂಡವನ್ನು ಮಂಗಳವಾರ ವಿತರಣೆ ಮಾಡಿದರು.

ಶರವಣ ಎಂಎಲ್​​ಸಿಗಳಿಗೆ ಲಾಂಛನ ಸಿದ್ದಪಡಿಸಿದ್ದಾರೆ. ಅವರ ವ್ಯಾಪಾರದಲ್ಲಿ ಶ್ರಮ ಪಟ್ಟು ಗಳಿಸಿದ್ದಾರೆ. ಅದರಲ್ಲಿ ಲಾಂಛನ ಸಿದ್ಧಪಡಿಸಿ ನಮ್ಮೆಲ್ಲರಿಗೂ ತಂದುಕೊಟ್ಟಿದ್ದಾರೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದರು.

- Advertisement - 

 

 

- Advertisement - 

Share This Article
error: Content is protected !!
";