ಶಿವಕುಮಾರ್ ಅವರು ಯಾವ ಬಸ್​ ಹತ್ತಬೇಕು ಅನ್ನೋದನ್ನು ತೀರ್ಮಾನಿಸಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮೊದಲು ಯಾವ ಬಸ್​ ಹತ್ತಬೇಕು ಅನ್ನೋದನ್ನು ತೀರ್ಮಾನಿಸಲಿ. ಆ ಮೇಲೆ ಟಿಕೆಟ್​ ಕೊಡೋದು ಬಿಡೋದು ಕಂಡಕ್ಟರ್​ ಕೆಲಸ ಎಂದು ಬಿಜೆಪಿ ನಾಯಕ, ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬಂದರೆ ಸೇರಿಸಿಕೊಳ್ಳುತ್ತೀರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ವಿಪಕ್ಷ ನಾಯಕ ಆರ್. ಅಶೋಕ್​ ಸ್ಪಷ್ಟನೆ ನೀಡಿ ಮಾಡಿದ್ದಾರೆ.

- Advertisement - 

ನವೆಂಬರ್​ ಕ್ರಾಂತಿ ಕಾರಣ ಹಲವು ವಿಷಯಗಳನ್ನ ಹರಿಬಿಡಲಾಗಿದೆ. ಆಫರ್​ ಬಂದಿದೆ ಅಂದರೆ ಇವರು ಲೈನ್​ನಲ್ಲಿ ಇದ್ದಾರೆ ಎಂದರ್ಥ. ಡಿಕೆಶಿ ಅವರನ್ನ ಅಷ್ಟು ಸುಲಭವಾಗಿ ಅಳೆಯಲು ಸಾಧ್ಯವಿಲ್ಲ. ಒಂದು ಕಲ್ಲಲ್ಲಿ ಎರಡು ಹಕ್ಕಿಯನ್ನ ಅವರು ಹೊಡೆಯುತ್ತಾರೆ ಎಂದು ಅಶೋಕ್​ ಹೇಳಿದ್ದಾರೆ.

 

- Advertisement - 

 

 

Share This Article
error: Content is protected !!
";