ನ.13 ರಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಗ್ನಿಪಥ್ ಯೋಜನೆಯಡಿ ಇದೇ . 13 ರಿಂದ 19 ವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ್ಯಾಲಿ ನಡೆಯಲಿದೆ.

2025 ಜೂನ್ 30 ರಿಂದ ಜುಲೈ 10 ವರೆಗೆ ನಡೆಸಲಾದ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು, ಸಾಮಾನ್ಯ ಪ್ರವೇಶ ಪರೀಕ್ಷೆಯ

- Advertisement - 

ಫಲಿತಾಂಶವನ್ನು ಪೋರ್ಟಲ್  www.joinindianarmy.nic.in       ನಲ್ಲಿ ವೀಕ್ಷಿಸಿ ನೇಮಕಾತಿ ್ಯಾಲಿಯಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 
Share This Article
error: Content is protected !!
";