ಅಂದು ಸ್ವಾಮೀಜಿಗಳು ಇಲ್ಲದೇ ಹೋಗಿದ್ದರೆ ದೇವೇಗೌಡ್ರು ಸಿಎಂ ಆಗ್ತಿದ್ರಾ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಕ್ಕಲಿಗ ಸ್ವಾಮೀಜಿಗಳು ಡಿಸಿಎಂ ಡಿಕೆ ಶಿವಕುಮಾರ್​ಗೆ ಬೆಂಬಲ ವ್ಯಕ್ತಪಡಿಸಿದ್ದರ ಹಿನ್ನೆಲೆಗೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ‌ಆಕ್ಷೇಪಿಸಿದ್ದರು.

ನಗರದಲ್ಲಿ ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ ಮಾತನಾಡಿ​, ಪಾಪ ಕುಮಾರಣ್ಣನಿಗೆ ಎರಡನೇ ಮಠ ಹೇಗಾಯ್ತು? ಸ್ವಾಮೀಜಿಗಳು ಇಲ್ಲದೇ ಹೋಗಿದ್ದರೆ ಸಿಎಂ ಆಗ್ತಿದ್ರಾ ದೇವೇಗೌಡ್ರು?

- Advertisement - 

ಅವತ್ತು ಸ್ವಾಮೀಜಿ ರಸ್ತೆಗಿಳಿಲಿಲ್ವಾ? ಡಿವಿಎಸ್​​ಗೆ ತೊಂದರೆಯಾದಾಗ ಸ್ವಾಮೀಜಿ ಸುಮ್ನೆ ಕುಳಿತಿದ್ರಾ? ಕೆಲವು ಸಂದರ್ಭದಲ್ಲಿ‌ಸ್ವಾಮೀಜಿಗಳು ಮಾತನಾಡಿದ್ದಾರೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರಿಗೆ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

 

- Advertisement - 

 

Share This Article
error: Content is protected !!
";