ಗಿಡ ನೆಟ್ಟು ಪರಿಸರ ಸಂರಕ್ಷಿಸಿ-ದಿನೇಶ್

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ತೂಬಗೆರೆ ವೃದ್ಧಾಶ್ರಮದಲ್ಲಿ ಸಾಮಾಜಿಕ ಅರಣೀಕರಣ ಕಾರ್ಯಕ್ರಮದಡಿಯಲ್ಲಿ ಹಣ್ಣಿನ ಗಿಡ ನಾಟಿ ಮಾಡಲಾಯಿತು. 

ಯೋಜನಾಧಿಕಾರಿ ದಿನೇಶ್ ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಧನಂಜಯ್, ಒಕ್ಕೂಟದ ಪದಾಧಿಕಾರಿ ಸವಿತಾ, ತಾಲೂಕು ಕೃಷಿ ಮೇಲ್ವಿಚಾರಕ ಲೋಹಿತ್ ಗೌಡ, ಮೇಲ್ವಿಚಾರಕ ಈರಣ್ಣ,

- Advertisement - 

ವೃದ್ಧಾಶ್ರಮ ಟ್ರಸ್ಟಿನ ಚಂದ್ರಮೋಹನ್ ಮತ್ತು ಸಿಬ್ಬಂದಿಗಳು, ಶಿವಪುರ ಶೌರ್ಯ ಘಟಕದ ಪದಾಧಿಕಾರಿಗಳು, ವೃದ್ಧಾಶ್ರಮ ಟ್ರಸ್ಟಿನ ಸದಸ್ಯರುಗಳು, ಸೇವಾಪ್ರತಿನಿಧಿ ರಿಜ್ವಾನ್, ರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";