ಕಾಂಗ್ರೆಸ್‌ ಭ್ರಷ್ಟಾಚಾರದ “ಕೈ” 

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ಭ್ರಷ್ಟಾಚಾರದ “ಕೈ”.  ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮಾಡುವ ಭ್ರಷ್ಟಾಚಾರ, ಹಗರಣಗಳಿಗೆ ಲೆಕ್ಕವೇ ಇಲ್ಲ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. 

ಹೆಸ್ಕಾಂನಲ್ಲಿ 1,500 ಟ್ರಾನ್ಸ್‌ಫಾರ್ಮರ್‌ಗಳ ವಿತರಣೆ ವೇಳೆ 90 ಕೋಟಿಗೂ ಹೆಚ್ಚು ಗುಳುಂ ಸ್ವಾಹ ಮಾಡಿದ್ದಾರೆ ಸಚಿವ ಜಾರ್ಜ್.   

- Advertisement - 

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ, ನಗರ ಭಾಗದ ಲೆಕ್ಕ ಕೇಳಿದರೆ ಗ್ರಾಮೀಣ ಭಾಗದ ಕಡೆಗೆ, ಕೃಷಿಕರಿಗೆ ವಿತರಿಸಿದ ಟ್ರಾನ್ಸ್‌ಫಾರ್ಮರ್‌ಗಳ ವಿವರಣೆ ಕೇಳಿದರೆ ನಗರದ ಲೆಕ್ಕ ಕೊಟ್ಟು ವಂಚಿಸಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

- Advertisement - 
Share This Article
error: Content is protected !!
";