ಆಗ್ನೇಯ ಪದವೀಧರರ ಕ್ಷೇತ್ರದ ಉಸ್ತುವಾರಿಯಾಗಿ ಪ್ರಕಾಶ್ ರಾಮಾನಾಯ್ಕ್ ನೇಮಕ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ 2026ರಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಕರ್ನಾಟಕ ಪ್ರಧಾನ ಪರಿಷತ್ತಿನ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಪದವೀಧರರ ವಿಭಾಗದ ಅಧ್ಯಕ್ಷ ಎ ಎನ್ ನಟರಾಜ್ ಗೌಡ, ಪ್ರಕಾಶ್ ರಾಮಾನಾಯ್ಕ್ ರವರನ್ನು ಚಿತ್ರದುರ್ಗ ಜಿಲ್ಲೆಗೆ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ತಾವು ತಮಗೆ ವಹಿಸಲಾಗಿರುವ ಜಿಲ್ಲೆ ವ್ಯಾಪ್ತಿಯ ಕ್ಷೇತ್ರಕ್ಕೆ ಸಂಬಂದಿಸಿದ ಪಕ್ಷದ ಶಾಸಕರು, ಅಧ್ಯಕ್ಷರು ಮತ್ತು ಮುಖಂಡರುಗಳ ಸಹಯೋಗದೊಂದಿಗೆ

- Advertisement - 

ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಅತೀ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಲು ಕ್ರಮವಹಿಸಿ, ಪಕ್ಷದ ಗೆಲುವಿಗೆ ಎಲ್ಲಾ ರೀತಿಯಲ್ಲಿ ಶ್ರಮಿಸುವಂತೆ ನಿರ್ದೇಶಿಸಲಾಗಿದೆ ಎಂದು ಪ್ರಕಾಶ್ ರಾಮನಾಯ್ಕ್ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";