ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ವಿಪಕ್ಷ ನಾಯಕ ಆರ್.ಅಶೋಕ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ವಿಪಕ್ಷ ನಾಯಕ ಆರ್.ಅಶೋಕ್ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಭೇಟಿ ಸಂದರ್ಭದಲ್ಲಿ ಇತ್ತೀಚಿನ ರಾಜಕೀಯ ಘಟನಾವಳಿಗಳು, ಮುಂಬರುವ ಚುನಾವಣೆಗಳು ಸೇರಿದಂತೆ ಮತ್ತಿತರ ವಿಚಾರಗಳ ಕುರಿತು ನಾಯಕರು ಗಂಭೀರ ಚರ್ಚೆ ನಡೆಸಿದರು ಎನ್ನಲಾಗಿದೆ.

- Advertisement - 

 

- Advertisement - 
Share This Article
error: Content is protected !!
";