ಸಿರಿಗೆರೆ ಮಠದ ಶಾಂತಿವನಕ್ಕೆ ಆದಿಚುಂಚನಗಿರಿ ಶ್ರೀಗಳ ಭೇಟಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲೂಕಿನ ಸಿರಿಗೆರೆ ತರಳಬಾಳು ಮಠದ ಶಾಂತಿವನಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ

 ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಹಾಗೂ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ಶುಕ್ರವಾರ ಭೇಟಿ ನೀಡಿದರು.

- Advertisement - 

ಈ ಸಂದರ್ಭದಲ್ಲಿ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿಯವರು ಶಾಂತಿವನದಲ್ಲಿ ನಿರ್ಮಾಣ ಮಾಡಿರುವ ಜಲಾಶಯದಿಂದ ಅಂತರ್ಜಲ ವೃದ್ಧಿಯಾಗಿ ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗಿರುವ ಬಗ್ಗೆ ಮತ್ತು ಶಾಂತಿವನದಲ್ಲಿ ಬೆಳೆಸಲಾಗಿರುವ ಹಲವು ಸಸ್ಯಗಳು ಗಿಡಮೂಲಿಕೆಗಳ ಕುರಿತು ಮಾಹಿತಿ ನೀಡಿದರು.

- Advertisement - 
Share This Article
error: Content is protected !!
";