ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಪರಾಧ, ದೌರ್ಜನ್ಯ ದಿನೇ ದಿನೇ ಹೆಚ್ಚಳ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಲ್ಬುರ್ಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ, ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಅಮಾನುಷವಾಗಿ ಕತ್ತರಿಸಲಾಗಿದೆ.

ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅಪರಾಧ, ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹಾಯ್ದಿದ್ದಾರೆ.

- Advertisement - 

ಓಲೈಕೆ ನೀತಿಯಲ್ಲೇ ಮುಳುಗಿರುವ ಸರ್ಕಾರದಿಂದ ದೇಶದ್ರೋಹಿಗಳನ್ನು ಮಟ್ಟಹಾಕುವ ಕೆಲಸ ರಾಜ್ಯದಲ್ಲಿ ಆಗದಿರುವ ಕಾರಣ ಇಂತಹ ಘಟನೆಗಳು ಪದೇ ಪದೆ  ಮರುಕಳಿಸುತ್ತಿದೆ. ರಾಜ್ಯದಲ್ಲಿ ಕಾನೂನಿನ ಭಯ ಇಲ್ಲದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಕಿಡಿಕಾರಿದ್ದಾರೆ.

 

- Advertisement - 

 

 

Share This Article
error: Content is protected !!
";