ಸಿದ್ದರಾಮಯ್ಯನ ಅಹಂಕಾರಕ್ಕೆ ಮತ್ತೊಬ್ಬ ಅಧಿಕಾರಿ ಬಲಿಪಶು!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿದ್ದರಾಮಯ್ಯನ ಅಹಂಕಾರಕ್ಕೆ ಮತ್ತೊಬ್ಬ ಅಧಿಕಾರಿ ಬಲಿಪಶು ! ಆಗಿದ್ದಾರೆಂದು ಜೆಡಿಎಸ್ ಹರಿಹಾಯ್ದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ದರ್ಪದಿಂದ ಮನನೊಂದಿರುವ ಎಎಸ್‌ಪಿ ನಾರಾಯಣ ಭರಮನಿ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement - 

ಕಾಂಗ್ರೆಸ್‌ ಕಾರ್ಯಕ್ರಮದ ವೇದಿಕೆ ಮೇಲೆಯೇ ಸಿದ್ದರಾಮಯ್ಯ, ಎಎಸ್‌ಪಿ ಭರಮನಿ ಅವರಿಗೆ ಹೊಡೆಯಲು ಕೈ ಎತ್ತಿದ್ದರು.

ಈ ಘಟನೆಯಿಂದ ತಮಗಾದ ಅಪಮಾನ, ಅವಮಾನಕ್ಕೆ ತೀವ್ರವಾಗಿ ನೊಂದು ಭರಮನಿ ಸ್ವಯಂ ನಿವೃತ್ತಿ ಕೋರಿದ್ದಾರೆ ಎಂದು ಜೆಡಿಎಸ್ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದೆ.

- Advertisement - 

 

Share This Article
error: Content is protected !!
";