ದಲಿತ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಢೋಂಗಿ ಸಮೀಕ್ಷೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇದು ದಲಿತ ವಿರೋಧಿ ಕರ್ನಾಟಕ ಕಾಂಗ್ರೆಸ್
ಸರ್ಕಾರದ ಢೋಂಗಿ ಸಮೀಕ್ಷೆ. ಪರಿಶಿಷ್ಟರ ಉದ್ಧಾರ ಮಾಡುತ್ತೇವೆ ಎಂದು ಬೊಗಳೆ ಬಿಡುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ ಅವರೇ,

ಮನೆ ಮಾಲಿಕರ/ವಾಸವಿರುವವರ ಬಳಿ ಮಾಹಿತಿಯನ್ನು ಪಡೆಯದೇ ಕದ್ದು ಮುಚ್ಚಿ ಮನೆಗಳಿಗೆ ಚೀಟಿ ಅಂಟಿಸುವುದು ಯಾವ ಮಾದರಿಯ ಸಮೀಕ್ಷೆ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

- Advertisement - 

ಲಂಚಗುಳಿತನ, ಭ್ರಷ್ಟಾಚಾರ, ಅಧಿಕಾರ ದಾಹ, ಕುರ್ಚಿ ಕಿತ್ತಾಟದಲ್ಲಿ ಮಗ್ನರಾಗಿರುವ ಸಿಎಂ, ಡಿಸಿಎಂ ನಿಮ್ಮ ರಾಜಕೀಯ ಮೇಲಾಟಗಳಿಗಾಗಿ ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡಬೇಡಿ ಎಂದು ಜೆಡಿಎಸ್ ತಾಕೀತು ಮಾಡಿದೆ.

 

- Advertisement - 

Share This Article
error: Content is protected !!
";