ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ವೃತ್ತಿರಂಗಭೂಮಿ ಕಾಯಕಲ್ಪ ಪ್ರೋತ್ಸಾಹ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- Advertisement - 

ನಿಯಮಾನುಸಾರ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಜಾಲತಾಣ kannadasiri.karnataka.gov.in  ನಲ್ಲಿ ಪಡೆಯಬಹುದು.

- Advertisement - 

ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 30 ರೊಳಗೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

 

 

 

 

Share This Article
error: Content is protected !!
";