ಹಾಲಿನ ಮಹತ್ವ ಹಾಗೂ ಮೌಲ್ಯವರ್ಧನೆ ಕುರಿತು ಅರಿವು ಮೂಡಿಸಬೇಕಿದೆ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೈನಂದಿನ ಆಹಾರದ ಭಾಗವಾಗಿರುವ ಹಾಲಿನ ಮಹತ್ವ ಹಾಗೂ ಮೌಲ್ಯವರ್ಧನೆ ಕುರಿತು ಜಗತ್ತಿನಾದ್ಯಂತ ಅರಿವು ಮೂಡಿಸಲು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

- Advertisement - 

ಹಾಲಿನ ಪೌಷ್ಟಿಕ ಗುಣಗಳು ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗುವುದರಿಂದ ನಮ್ಮ ಸರ್ಕಾರ ಕ್ಷೀರ ಭಾಗ್ಯದಂಥ ಯೋಜನೆಗಳನ್ನು ತಂದಿದೆ. ಹೈನುಗಾರರ ಬದುಕನ್ನು ಹಸನಾಗಿಸಲು ಹಲವಾರು ಯೋಜನೆಗಳನ್ನು ರೂಪಿಸಿದೆ. ನಮ್ಮ ಸರ್ಕಾರ ಸದಾ ರೈತ ಪರ ಸರ್ಕಾರ ಎಂದು ಡಿಸಿಎಂ ಅವರು ತಿಳಿಸಿದರು.

- Advertisement - 

ಹಾಲು ಉತ್ಪಾದಕರು ಹಾಗೂ ಗ್ರಾಹಕರಿಗೂ ವಿಶ್ವ ಹಾಲು ದಿನದ ಶುಭಾಶಯಗಳನ್ನು ಇದೇ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.

- Advertisement - 
Share This Article
error: Content is protected !!
";