ದುಬಾರಿ ಬೆಲೆ ಏರಿಕೆ ವಿರುದ್ಧ ಬಿಬಿಎಂಪಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದುಬಾರಿ ಬೆಂಗಳೂರು, ಬೆಲೆ ಏರಿಕೆ ವಿರುದ್ಧ ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಿದ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

- Advertisement - 

ಬೆಂಗಳೂರಿನ ಜನತೆಯ ಮೇಲೆ ಪದೇ ಪದೇ ಬೆಲೆ ಏರಿಕೆಯ ಭಾರ ಹೊರಿಸಿ, ಸಾಮಾನ್ಯ ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ಬಿಜೆಪಿ ನಿಯೋಗದೊಂದಿಗೆ ಬಿಬಿಎಂಪಿ ಕಚೇರಿಗೆ ತೆರಳಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

- Advertisement - 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರುಗಳು ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";