ಬೆಂಗಳೂರು ಟೆಕ್ ಶೃಂಗಸಭೆ ವತಿಯಿಂದ ಉಪಹಾರ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಸಮ್ಮೇಳನಗಳಲ್ಲಿ ಒಂದಾಗಿರುವ
ಬೆಂಗಳೂರು ಟೆಕ್ ಶೃಂಗಸಭೆವತಿಯಿಂದ ಸೋಮವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡು, ಕ್ಯಾಟಲಿಸ್ಟ್ ಪುಸ್ತಕವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅನಾವರಣಗೊಳಿಸಿದರು.

- Advertisement - 

ಬೆಂಗಳೂರು ತಂತ್ರಜ್ಞಾನದ ತವರೂರು. ಭಾರತದ ಆವಿಷ್ಕಾರ ವಲಯದಲ್ಲಿ ಬೆಂಗಳೂರು ನಂಬರ್​ ಒನ್ ಆಗಿರುವುದು ನಮ್ಮ ಹೆಮ್ಮೆ. ತಾಂತ್ರಿಕ ಉತ್ಕೃಷ್ಟತೆ, ನಾವೀನ್ಯತೆ ಮತ್ತು ಬೆಳವಣಿಗೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಸ್ಟಾರ್ಟ್ ಅಪ್ ಗಳ ಬೆಳವಣಿಗೆ ಮೂಲಕ ಕರ್ನಾಟಕದ ಹಿರಿಮೆ ಹೆಚ್ಚಿಸಲು ನಾವು ಬದ್ಧ.

 

- Advertisement - 

 

Share This Article
error: Content is protected !!
";