ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಸ್ಥಳೀಯ ಚುನಾವಣೆಗಳಲ್ಲಿ ರೈತರು ಭಾಗವಹಿಸಿ ಅಧಿಕಾರ ಪಡೆಯಬೇಕು ಎಂಬ ಉದ್ದೇಶದಿಂದ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ನಮ್ಮ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ನಮ್ಮ ಸಂಘದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ 2026-27ನೇ ಸಾಲಿನ ಆಯವ್ಯಯದಲ್ಲಿ 5,000 ಕೋಟಿ ಅನುದಾನ ಮೀಸಲಿಡಬೇಕು ಹಾಗೂ…
ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ: ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಹೋಬಳಿಯಲ್ಲಿ ಭಾ.ಕೃ.ಸಂ.ಪ- ಕೃಷಿ ವಿಜ್ಞಾನ ಕೇಂದ್ರ, ಹಾಡೋನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಜೂ. 23 2025 ರಂದು ದೊಡ್ಡಬಳ್ಳಾಪುರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭಾನುವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 5.8 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 7.1 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಭಾರತೀಯ ಕಿಸಾನ್ ಸಂಘದ ,ದಕ್ಷಿಣಾ ಪ್ರಾಂತ್ಯದ ದೊಡ್ಡಬಳ್ಳಾಪುರ ತಾಲ್ಲೂಕು ಪದಾಧಿಕಾರಿಗಳು ಅಯ್ಕೆ ಪ್ರಕ್ರಿಯೆ ನಡೆಯಿತು ಈ ಪ್ರಕ್ರಿಯೆಯಲ್ಲಿ ನೂತನ ಹಂಗಾಮಿ ಅಧ್ಯಕ್ಷರಾಗಿ ನೆಲ್ಲುಗುದಿಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಟ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಲುಮ್ನಿ ಅಸೋಸಿಯೇಷನ್, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಬೆಂಗಳೂರು ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ "ಮಾವು ಮೇಳ-2025"ರ ಉದ್ಘಾಟನೆಯನ್ನು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ. ಎಸ್. ರಮೇಶ್ ಇವರು ನೆರವೇರಿಸಿ ಇಂದು ಮತ್ತು ನಾಳೆ ಈ ಮೇಳವು ಮಾವು ಬೆಳೆಗಾರರ ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ತಾಜ ಮಾವಿನಹಣ್ಣು ದೊರಕುತ್ತದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು. ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಡಾ. ಕೆ. ಸಿ. ವೀರಣ್ಣ, ಕುಲಪತಿಗಳು, ಕ.ಪ.ಪ.ಮಿ.ವಿ.ವಿ., ಬೀದರ ಇವರು ಮಾತನಾಡಿ ಮಾವಿನ ಎಲ್ಲಾ ಜಾತಿಯ ತಳಿಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಇಂತಹ ಮೇಳಗಳನ್ನು ನಿರಂತರವಾಗಿ ಏರ್ಪಡಿಸುವುದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಅನುಕೂಲಕರವಾಗಲಿದೆ ಎಂದು ತಿಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಡಾ. ಹೆಚ್. ಎಲ್. ಹರೀಶ್, ಆಡಳಿತ ಮಂಡಳಿ ಸದಸ್ಯರು, ಕೃ.ವಿ.ವಿ., ಬೆಂಗಳೂರು ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಸಿ. ಜಿ. ನಾಗರಾಜು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಮತ್ತು ಅಲುಮ್ನಿ ಅಸೋಸಿಯೇಷನ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು…
Sign in to your account
";
