ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಉನ್ನತ ಶಿಕ್ಷಣ ಜಾಗತಿಕ ಮಟ್ಟದಲ್ಲಿ ಬದಲಾವಣೆಯಾಗುತ್ತಿರುವುದರಿಂದ ತಂತ್ರಜ್ಞಾನದ ಬಗ್ಗೆ ಜ್ಞಾನ ಬೆಳೆಸಿಕೊಂಡರೆ ಗುಣಾತ್ಮಕ ಜೀವನ ನಡೆಸಬಹುದೆಂದು ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಡಿ.ಕುಂಬಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ನಡೆದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚಿತ್ರದುರ್ಗ ಜಿಲ್ಲೆ ರಾಜ್ಯದ ಭೂಸುತ್ತಳತೆಯಲ್ಲಿ ಮಧ್ಯಭಾಗದಲ್ಲಿದೆ. ಚಿತ್ರದುರ್ಗ ಐತಿಹಾಸಿಕ ಪರಂಪರೆಯ ಇತಿಹಾಸವನ್ನು ಸಾರುತ್ತದೆ. ಏಳು ಸುತ್ತಿನ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕಾರ್ಖಾನೆಗಳಿಂದ ಹೊರ ಬರುವಂತಹ ರಾಸಾಯಿನಿಕ ತ್ಯಾಜ್ಯ ನೀರು ಅಂತರ ಜಲಕ್ಕೆ ಸೇರಿ ಕೊಳವೆ ಬಾವಿಗಳಲ್ಲಿನ ನೀರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರದ ಪಿ.ಬಿ ರಸ್ತೆ ಅಗಲೀಕರಣ ಕಾರ್ಯ ನಮ್ಮ ಅಧಿಕಾರ ಅವಧಿಯಲ್ಲಿಯೇ ಪೂರ್ಣಗೊಳ್ಳಬೇಕು. ಭೂಸ್ವಾಧೀನಾಧಿಕಾರಿ ವೆಂಕಟೇಶ್…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಕಳೆದ ಫೆ.೨೮ರಂದು ನಿವೃತ್ತರಾದ ಚಿತ್ರದುರ್ಗ ಜಿಲ್ಲಾ ಡಿಎಫ್ಒ ಓ.ರಾಜಣ್ಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು…
ಚಂದ್ರವಳ್ಳಿ ನ್ಯೂಸ್, ನವದೆಹಲಿ : ಕೇಂದ್ರ ಸರ್ಕಾರ ಶುಕ್ರವಾರ ಅಂಡಮಾನ್ ಮತ್ತು ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ. ಈ…
ಚಂದ್ರವಳ್ಳಿ ನ್ಯೂಸ್, ನವದೆಹಲಿ ಕೇಂದ್ರೀಯ ತನಿಖಾ ದಳವು (ಸಿಬಿಐ) ‘ಪಂಜರದ ಗಿಳಿ’ ಎಂಬ ಕಲ್ಪನೆ ಹೋಗಲಾಡಿಸುವುದು ಅನಿವಾರ್ಯ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ. ಸಿಬಿಐ ಅನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಆಯೋಜಿಸಲಾದ "ಪ್ರಧಾನಮಂತ್ರಿ ವಿಶ್ವಕರ್ಮ ಪ್ರದರ್ಶನ ಮತ್ತು ವ್ಯಾಪಾರ ಮೇಳ 2024" ಉದ್ಘಾಟನೆ ಇಂದು ಶೋಭಾ ಕರಂದ್ಲಾಜೆ, ಕೇಂದ್ರ ರಾಜ್ಯ ಸಚಿವರಿಂದ ನೆರವೇರಿತು. ಮೇಳದಲ್ಲಿ ರಾಜ್ಯದ ವಿವಿಧೆಡೆಗಳಿಂದ ಬಂದಿರುವ ನೂರಕ್ಕು ಹೆಚ್ಚು ಕಲೆಗಾರರು, ಶಿಲ್ಪಿಗಳು ಮತ್ತು ಸಾಂಪ್ರದಾಯಿಕ ಕೈಗಾರಿಕೆಗಳಲ್ಲಿ ತೊಡಗಿರುವ ವೃತ್ತಿಪರರು ತಮ್ಮ ಕಲೆಗಳನ್ನು ಪ್ರದರ್ಶಿಸುತ್ತಿದ್ದು, ಶೋಭಾ ಕರಂದ್ಲಾಜೆ ಈ ಸಮಯದಲ್ಲಿ ಅವರು ಸರ್ಕಾರದಿಂದ ಕಲಾತ್ಮಕ ವೃತ್ತಿಗಳಿಗೆ ದೊರೆಯುವ ನೆರವನ್ನು ಕುರಿತಂತೆ ಬೆಳಕು ಚೆಲ್ಲಿದರು. "ಕಲೆ ಪ್ರತಿಯೊಬ್ಬ ಕಲಾವಿದನ ಜೀವಾಳವಾಗಿದ್ದು, ಸರ್ಕಾರವು ಈ ರೀತಿಯ ಮೇಳಗಳ ಮೂಲಕ ಅವರ ಪ್ರತಿಭೆಗೆ ತಕ್ಕ ಗೌರವ ನೀಡಲು ಮತ್ತು ಬೆಂಬಲ ನೀಡಲು ಮುಂದಾಗಿದೆ" ಎಂದು ಅವರು ನುಡಿದರು. ವಿಶ್ವಕರ್ಮ ಯೋಜನೆಯಡಿ: ಶಿಲ್ಪಿಗಳು ಮತ್ತು ಸಾಂಪ್ರದಾಯಿಕ ವೃತ್ತಿಪರರಿಗೆ ತಂತ್ರಜ್ಞಾನ, ವಾಣಿಜ್ಯೀಕರಣ ಮತ್ತು ತರಬೇತಿ ಜೊತೆಗೆ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯಗಳು ಲಭ್ಯವಿರುತ್ತವೆ. ಈ ಯೋಜನೆ ಅಡಿಯಲ್ಲಿ ತೊಡಗಿಸಿಕೊಂಡಿರುವ ಕಲಾವಿದರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಅಗತ್ಯವಾದ ಸಾಧನಗಳನ್ನು ಪಡೆಯಲು ಸಹಾಯ ಮಾಡಲಾಗುವುದು. ಮೇಳದ ವೈಶಿಷ್ಟ್ಯಗಳು: ವಿಭಿನ್ನ ಕಲಾತ್ಮಕ ಹಾಗೂ ಸಾಂಪ್ರದಾಯಿಕ ವಸ್ತುಗಳ ಪ್ರದರ್ಶನ. ಸರ್ಕಾರದ ನೂತನ ಯೋಜನೆಗಳ ಪರಿಚಯ. ಕಲೆ ಮತ್ತು ವೃತ್ತಿ ಅಭಿವೃದ್ಧಿಗೆ ಸಂಬಂಧಿಸಿದ ಮಾರ್ಗದರ್ಶನ. ಈ ಮೇಳವು ಸೆಪ್ಟೆಂಬರ್ 14, 2024ರವರೆಗೆ ನಡೆಯಲಿದ್ದು, ರಾಜಾಜಿನಗರದ ಎಂಎಸ್ಎಂಇ ಕಛೇರಿ ಆವರಣದಲ್ಲಿ ನಡೆಯುತ್ತಿದೆ. ಎಂಎಸ್ಎಂಇ, ಡಿಎಫ್ಒ ಡಾ. ಕೆ ಸಾಕ್ರಟೀಸ್, ಕಾಸಿಯಾ ಅಧ್ಯಕ್ಷರಾದ ಎಂ. ಜಿ. ರಾಜಗೋಪಾಲ್ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಶ್ರುತಿ 767609560
ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಗ್ರಹಿಕೆ......." ಈ ಜಗತ್ತು ನಾವು ನಮ್ಮ ಬಗ್ಗೆ ಹೇಳುವ ಸತ್ಯಕ್ಕಿಂತ ಇತರರು ನಮ್ಮ ಬಗ್ಗೆ ಹೇಳುವ ಸುಳ್ಳುಗಳನ್ನೇ ಹೆಚ್ಚು ನಂಬುತ್ತದೆ...." ಭಾರತರತ್ನ ಡಾಕ್ಟರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭದ್ರಾ ಮೇಲ್ದಂಡೆಗೆ ಅನುದಾನ ನೀಡದೆ ಕೇಂದ್ರ ಸರ್ಕಾರ ದ್ರೋಹದ ಮಾರ್ಗಗಳ ಅನುಸರಿಸುತ್ತಿದೆ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆರೋಪಿಸಿದೆ. ಇಲ್ಲಿನ ಪತ್ರಕರ್ತರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗ. ಕ್ರೀಡಾ ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡುವುದರ ಜೊತೆಗೆ ಆರೋಗ್ಯವು ವೃದ್ಧಿಸುತ್ತದೆ. ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು; ನಗರದ ಎಪಿಎಸ್ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಇದ್ದಿಲಿನಿಂದ ಬಿಡಿಸಿದ ಗಣಪತಿ ಕಲಾಕೃತಿಗಳ ರಚನಾ ಸ್ಪರ್ಧೆ ಆಯೋಜಿಸಲಾಗಿತ್ತು. ಕಲೆಯು ಸಂಭ್ರಮವಾಗಿ ಅರಳಿದಾಗ ಅದ್ಭುತ ಕಲಾಕೃತಿ ರಚನೆಯಾಗುತ್ತದೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯ ಸರ್ಕಾರದ ಕೈಗಾರಿಕಾ ಸಚಿವ ಎಂಬಿ.ಪಾಟೀಲ್ ಅವರು, ನವದೆಹಲಿಗೆ ಭೇಟಿ ನೀಡಿ ಹಲವು ಕೇಂದ್ರ ಸರ್ಕಾರದ ಸಚಿವರುಗಳನ್ನು ಭೇಟಿ ಮಾಡಿ ರಾಜ್ಯದ ವಿವಿಧ…
Sign in to your account