India News

ಇಂದಿನ ವಿವಿ ಸಾಗರ ನೀರಿನ ಮಾಹಿತಿ

ಇಂದಿನ ವಿವಿ ಸಾಗರ ನೀರಿನ ಮಾಹಿತಿ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ವಾಣಿ ವಿಲಾಸ ಸಾಗರಕ್ಕೆ ವೇದಾವತಿ ನದಿ ಜಲಾನಯನ ಪ್ರದೇಶಾದ್ಯಂತ ಬಿದ್ದ ಮಳೆಯಿಂದಾಗಿ ವಿವಿ ಸಾಗರಕ್ಕೆ ಹರಿದು ಬರುತ್ತಿರುವ ನೀರಿನ ಒಳ ಹರಿವು. ನವೆಂಬರ್-7ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆ ವೇಳೆಗೆ

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.

Just for You

ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಪ್ರತ್ಯೇಕ 3 ಎಫ್ಐಆರ್ ದಾಖಲು

ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ‌

ಚಿತ್ರದುರ್ಗ, ಹಿರಿಯೂರು ಮತ್ತು ಚಳ್ಳಕೆರೆ ಈ ಮೂರು ಕ್ಷೇತ್ರಗಳನ್ನ ಜೆಡಿಎಸ್ ಪಕ್ಷಕ್ಕೆ ಕೇಳುತ್ತೇವೆ-ರವೀಂದ್ರಪ್ಪ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.‌ಈ‌‌ನಡುವೆ ಜೆಡಿಎಸ್ ಪಕ್ಷ 25

ಅವಿರೋಧವಾಗಿ ಆಯ್ಕೆಗೊಂಡ ಶಿವಾನಂದ ತಗಡೂರು ನೇತೃತ್ವದ ತಂಡ

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರ

ನ್ಯಾಯಾಲಯದ ಸೂಚನೆ ಮೇರೆಗೆ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ

Lasted India News

ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17..

ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17.. ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ

ಶ್ರೀ ನರೇಂದ್ರ ಮೋದಿ ಮತ್ತು ಶ್ರೀ ಡಿ ವೈ ಚಂದ್ರ ಚೂಡ್……

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಶ್ರೀ ನರೇಂದ್ರ ಮೋದಿ ಮತ್ತು ಶ್ರೀ ಡಿ ವೈ ಚಂದ್ರ ಚೂಡ್......ಗೌರವಾನ್ವಿತ ಪ್ರಧಾನ ಮಂತ್ರಿ ಮತ್ತು ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು....ಒಂದು

ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ ಯೋಧರು

ಚಂದ್ರವಳ್ಳಿ ನ್ಯೂಸ್, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಕಳೆದ ರಾತ್ರಿಯಿಂದ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಶನಿವಾರ ನಸುಕಿನ ಜಾವ ಮೂವರು

ಪೋರ್ಟ್ ಬ್ಲೇರ್ ಹೆಸರು ಇನ್ನು ಶ್ರೀ ವಿಜಯಪುರಂ

ಚಂದ್ರವಳ್ಳಿ ನ್ಯೂಸ್, ನವದೆಹಲಿ : ಕೇಂದ್ರ ಸರ್ಕಾರ ಶುಕ್ರವಾರ ಅಂಡಮಾನ್ ಮತ್ತು ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ. ಈ

ಸಿಬಿಐ ಪಂಜರದ ಗಿಳಿ ಎಂಬ ಕಲ್ಪನೆ ಹೋಗಲಾಡಿಸುವುದು ಅನಿವಾರ್ಯ; ಸುಪ್ರೀಂ ಕೋರ್ಟ್‌

ಚಂದ್ರವಳ್ಳಿ ನ್ಯೂಸ್, ನವದೆಹಲಿ ಕೇಂದ್ರೀಯ ತನಿಖಾ ದಳವು (ಸಿಬಿಐ) ‘ಪಂಜರದ ಗಿಳಿ’ ಎಂಬ ಕಲ್ಪನೆ ಹೋಗಲಾಡಿಸುವುದು ಅನಿವಾರ್ಯ ಎಂದು ಸುಪ್ರೀಂ ಕೋರ್ಟ್‌ ಇಂದು ಅಭಿಪ್ರಾಯಪಟ್ಟಿದೆ.  ಸಿಬಿಐ ಅನ್ನು

ನಿಮ್ಮ ಕಲೆಗೆ ಸರ್ಕಾರದ ನೆರವು ಪಡೆದುಕೊಳ್ಳಿ– ಸಚಿವೆ ಶೋಭಾ ಕರಂದ್ಲಾಜೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಆಯೋಜಿಸಲಾದ "ಪ್ರಧಾನಮಂತ್ರಿ ವಿಶ್ವಕರ್ಮ ಪ್ರದರ್ಶನ ಮತ್ತು ವ್ಯಾಪಾರ ಮೇಳ 2024" ಉದ್ಘಾಟನೆ ಇಂದು ಶೋಭಾ ಕರಂದ್ಲಾಜೆ, ಕೇಂದ್ರ ರಾಜ್ಯ ಸಚಿವರಿಂದ ನೆರವೇರಿತು. ಮೇಳದಲ್ಲಿ ರಾಜ್ಯದ ವಿವಿಧೆಡೆಗಳಿಂದ ಬಂದಿರುವ ನೂರಕ್ಕು ಹೆಚ್ಚು ಕಲೆಗಾರರು, ಶಿಲ್ಪಿಗಳು ಮತ್ತು ಸಾಂಪ್ರದಾಯಿಕ ಕೈಗಾರಿಕೆಗಳಲ್ಲಿ ತೊಡಗಿರುವ ವೃತ್ತಿಪರರು ತಮ್ಮ ಕಲೆಗಳನ್ನು ಪ್ರದರ್ಶಿಸುತ್ತಿದ್ದು, ಶೋಭಾ ಕರಂದ್ಲಾಜೆ ಈ ಸಮಯದಲ್ಲಿ ಅವರು ಸರ್ಕಾರದಿಂದ ಕಲಾತ್ಮಕ ವೃತ್ತಿಗಳಿಗೆ ದೊರೆಯುವ ನೆರವನ್ನು ಕುರಿತಂತೆ ಬೆಳಕು ಚೆಲ್ಲಿದರು. "ಕಲೆ ಪ್ರತಿಯೊಬ್ಬ ಕಲಾವಿದನ ಜೀವಾಳವಾಗಿದ್ದು, ಸರ್ಕಾರವು ಈ ರೀತಿಯ ಮೇಳಗಳ ಮೂಲಕ ಅವರ ಪ್ರತಿಭೆಗೆ ತಕ್ಕ ಗೌರವ ನೀಡಲು ಮತ್ತು ಬೆಂಬಲ ನೀಡಲು ಮುಂದಾಗಿದೆ" ಎಂದು ಅವರು ನುಡಿದರು. ವಿಶ್ವಕರ್ಮ ಯೋಜನೆಯಡಿ: ಶಿಲ್ಪಿಗಳು ಮತ್ತು ಸಾಂಪ್ರದಾಯಿಕ ವೃತ್ತಿಪರರಿಗೆ ತಂತ್ರಜ್ಞಾನ, ವಾಣಿಜ್ಯೀಕರಣ ಮತ್ತು ತರಬೇತಿ ಜೊತೆಗೆ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯಗಳು ಲಭ್ಯವಿರುತ್ತವೆ. ಈ ಯೋಜನೆ ಅಡಿಯಲ್ಲಿ ತೊಡಗಿಸಿಕೊಂಡಿರುವ ಕಲಾವಿದರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಅಗತ್ಯವಾದ ಸಾಧನಗಳನ್ನು ಪಡೆಯಲು ಸಹಾಯ ಮಾಡಲಾಗುವುದು. ಮೇಳದ ವೈಶಿಷ್ಟ್ಯಗಳು: ವಿಭಿನ್ನ ಕಲಾತ್ಮಕ ಹಾಗೂ ಸಾಂಪ್ರದಾಯಿಕ ವಸ್ತುಗಳ ಪ್ರದರ್ಶನ. ಸರ್ಕಾರದ ನೂತನ ಯೋಜನೆಗಳ ಪರಿಚಯ. ಕಲೆ ಮತ್ತು ವೃತ್ತಿ ಅಭಿವೃದ್ಧಿಗೆ ಸಂಬಂಧಿಸಿದ ಮಾರ್ಗದರ್ಶನ. ಈ ಮೇಳವು ಸೆಪ್ಟೆಂಬರ್ 14, 2024ರವರೆಗೆ ನಡೆಯಲಿದ್ದು, ರಾಜಾಜಿನಗರದ ಎಂಎಸ್ಎಂಇ ಕಛೇರಿ ಆವರಣದಲ್ಲಿ ನಡೆಯುತ್ತಿದೆ. ಎಂಎಸ್ಎಂಇ, ಡಿಎಫ್‌ಒ ಡಾ. ಕೆ ಸಾಕ್ರಟೀಸ್, ಕಾಸಿಯಾ ಅಧ್ಯಕ್ಷರಾದ ಎಂ. ಜಿ. ರಾಜಗೋಪಾಲ್ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಶ್ರುತಿ 767609560    

ಸತ್ಯಕ್ಕಿಂತ ಇತರರು ನಮ್ಮ ಬಗ್ಗೆ ಹೇಳುವ ಸುಳ್ಳುಗಳನ್ನೇ ಹೆಚ್ಚು ನಂಬುತ್ತದೆ..

ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಗ್ರಹಿಕೆ......." ಈ ಜಗತ್ತು ನಾವು ನಮ್ಮ ಬಗ್ಗೆ ಹೇಳುವ ಸತ್ಯಕ್ಕಿಂತ ಇತರರು ನಮ್ಮ ಬಗ್ಗೆ ಹೇಳುವ ಸುಳ್ಳುಗಳನ್ನೇ ಹೆಚ್ಚು ನಂಬುತ್ತದೆ...." ಭಾರತರತ್ನ ಡಾಕ್ಟರ್

ಕೇಂದ್ರ ಸರ್ಕಾರದ ದ್ರೋಹ ಮಾರ್ಗಗಳ ವಿರುದ್ಧ ಸಿಡಿದ ರೈತರು

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭದ್ರಾ ಮೇಲ್ದಂಡೆಗೆ ಅನುದಾನ  ನೀಡದೆ ಕೇಂದ್ರ ಸರ್ಕಾರ ದ್ರೋಹದ ಮಾರ್ಗಗಳ ಅನುಸರಿಸುತ್ತಿದೆ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆರೋಪಿಸಿದೆ. ಇಲ್ಲಿನ ಪತ್ರಕರ್ತರ

error: Content is protected !!
";