ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗಲಭೆ ಆರಂಭವಾಗಿ ಮೂರು ವರ್ಷಗಳ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಮಣಿಪುರದಲ್ಲಿ ಗಲಭೆ ನಡೆಯುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್ಗಳು ಬೈಪಾಸ್ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17.. ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಶ್ರೀ ನರೇಂದ್ರ ಮೋದಿ ಮತ್ತು ಶ್ರೀ ಡಿ ವೈ ಚಂದ್ರ ಚೂಡ್......ಗೌರವಾನ್ವಿತ ಪ್ರಧಾನ ಮಂತ್ರಿ ಮತ್ತು ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು....ಒಂದು…
ಚಂದ್ರವಳ್ಳಿ ನ್ಯೂಸ್, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಕಳೆದ ರಾತ್ರಿಯಿಂದ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಶನಿವಾರ ನಸುಕಿನ ಜಾವ ಮೂವರು…
ಚಂದ್ರವಳ್ಳಿ ನ್ಯೂಸ್, ನವದೆಹಲಿ : ಕೇಂದ್ರ ಸರ್ಕಾರ ಶುಕ್ರವಾರ ಅಂಡಮಾನ್ ಮತ್ತು ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ. ಈ…
ಚಂದ್ರವಳ್ಳಿ ನ್ಯೂಸ್, ನವದೆಹಲಿ ಕೇಂದ್ರೀಯ ತನಿಖಾ ದಳವು (ಸಿಬಿಐ) ‘ಪಂಜರದ ಗಿಳಿ’ ಎಂಬ ಕಲ್ಪನೆ ಹೋಗಲಾಡಿಸುವುದು ಅನಿವಾರ್ಯ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ. ಸಿಬಿಐ ಅನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಆಯೋಜಿಸಲಾದ "ಪ್ರಧಾನಮಂತ್ರಿ ವಿಶ್ವಕರ್ಮ ಪ್ರದರ್ಶನ ಮತ್ತು ವ್ಯಾಪಾರ ಮೇಳ 2024" ಉದ್ಘಾಟನೆ ಇಂದು ಶೋಭಾ ಕರಂದ್ಲಾಜೆ, ಕೇಂದ್ರ ರಾಜ್ಯ ಸಚಿವರಿಂದ ನೆರವೇರಿತು. ಮೇಳದಲ್ಲಿ ರಾಜ್ಯದ ವಿವಿಧೆಡೆಗಳಿಂದ ಬಂದಿರುವ ನೂರಕ್ಕು ಹೆಚ್ಚು ಕಲೆಗಾರರು, ಶಿಲ್ಪಿಗಳು ಮತ್ತು ಸಾಂಪ್ರದಾಯಿಕ ಕೈಗಾರಿಕೆಗಳಲ್ಲಿ ತೊಡಗಿರುವ ವೃತ್ತಿಪರರು ತಮ್ಮ ಕಲೆಗಳನ್ನು ಪ್ರದರ್ಶಿಸುತ್ತಿದ್ದು, ಶೋಭಾ ಕರಂದ್ಲಾಜೆ ಈ ಸಮಯದಲ್ಲಿ ಅವರು ಸರ್ಕಾರದಿಂದ ಕಲಾತ್ಮಕ ವೃತ್ತಿಗಳಿಗೆ ದೊರೆಯುವ ನೆರವನ್ನು ಕುರಿತಂತೆ ಬೆಳಕು ಚೆಲ್ಲಿದರು. "ಕಲೆ ಪ್ರತಿಯೊಬ್ಬ ಕಲಾವಿದನ ಜೀವಾಳವಾಗಿದ್ದು, ಸರ್ಕಾರವು ಈ ರೀತಿಯ ಮೇಳಗಳ ಮೂಲಕ ಅವರ ಪ್ರತಿಭೆಗೆ ತಕ್ಕ ಗೌರವ ನೀಡಲು ಮತ್ತು ಬೆಂಬಲ ನೀಡಲು ಮುಂದಾಗಿದೆ" ಎಂದು ಅವರು ನುಡಿದರು. ವಿಶ್ವಕರ್ಮ ಯೋಜನೆಯಡಿ: ಶಿಲ್ಪಿಗಳು ಮತ್ತು ಸಾಂಪ್ರದಾಯಿಕ ವೃತ್ತಿಪರರಿಗೆ ತಂತ್ರಜ್ಞಾನ, ವಾಣಿಜ್ಯೀಕರಣ ಮತ್ತು ತರಬೇತಿ ಜೊತೆಗೆ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯಗಳು ಲಭ್ಯವಿರುತ್ತವೆ. ಈ ಯೋಜನೆ ಅಡಿಯಲ್ಲಿ ತೊಡಗಿಸಿಕೊಂಡಿರುವ ಕಲಾವಿದರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಅಗತ್ಯವಾದ ಸಾಧನಗಳನ್ನು ಪಡೆಯಲು ಸಹಾಯ ಮಾಡಲಾಗುವುದು. ಮೇಳದ ವೈಶಿಷ್ಟ್ಯಗಳು: ವಿಭಿನ್ನ ಕಲಾತ್ಮಕ ಹಾಗೂ ಸಾಂಪ್ರದಾಯಿಕ ವಸ್ತುಗಳ ಪ್ರದರ್ಶನ. ಸರ್ಕಾರದ ನೂತನ ಯೋಜನೆಗಳ ಪರಿಚಯ. ಕಲೆ ಮತ್ತು ವೃತ್ತಿ ಅಭಿವೃದ್ಧಿಗೆ ಸಂಬಂಧಿಸಿದ ಮಾರ್ಗದರ್ಶನ. ಈ ಮೇಳವು ಸೆಪ್ಟೆಂಬರ್ 14, 2024ರವರೆಗೆ ನಡೆಯಲಿದ್ದು, ರಾಜಾಜಿನಗರದ ಎಂಎಸ್ಎಂಇ ಕಛೇರಿ ಆವರಣದಲ್ಲಿ ನಡೆಯುತ್ತಿದೆ. ಎಂಎಸ್ಎಂಇ, ಡಿಎಫ್ಒ ಡಾ. ಕೆ ಸಾಕ್ರಟೀಸ್, ಕಾಸಿಯಾ ಅಧ್ಯಕ್ಷರಾದ ಎಂ. ಜಿ. ರಾಜಗೋಪಾಲ್ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಶ್ರುತಿ 767609560
ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಗ್ರಹಿಕೆ......." ಈ ಜಗತ್ತು ನಾವು ನಮ್ಮ ಬಗ್ಗೆ ಹೇಳುವ ಸತ್ಯಕ್ಕಿಂತ ಇತರರು ನಮ್ಮ ಬಗ್ಗೆ ಹೇಳುವ ಸುಳ್ಳುಗಳನ್ನೇ ಹೆಚ್ಚು ನಂಬುತ್ತದೆ...." ಭಾರತರತ್ನ ಡಾಕ್ಟರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭದ್ರಾ ಮೇಲ್ದಂಡೆಗೆ ಅನುದಾನ ನೀಡದೆ ಕೇಂದ್ರ ಸರ್ಕಾರ ದ್ರೋಹದ ಮಾರ್ಗಗಳ ಅನುಸರಿಸುತ್ತಿದೆ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆರೋಪಿಸಿದೆ. ಇಲ್ಲಿನ ಪತ್ರಕರ್ತರ…
Sign in to your account
";
