ಸ್ಮಾರ್ಟ್ ಮೀಟರ್‌ಗಳಿಗೆ ಸಹಾಯಧನ ನೀಡದ ಕೇಂದ್ರ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಸ್ಮಾರ್ಟ್ ಮೀಟರ್‌ಗಳಿಗೆ ಕೇಂದ್ರ ಸರ್ಕಾರ ಸಹಾಯಧನ ಕೊಡದೆ ವಂಚಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

- Advertisement - 

ಎಂದಿನಂತೆ ಅನ್ಯರಾಜ್ಯಗಳಿಗೆ ರೂ. 900 ಸಹಾಯಧನ ನೀಡಿ ರಾಜ್ಯವನ್ನು ಕಡೆಗಣಿಸಿ ತಾರತಮ್ಯ ಎಸಗಿದೆ ಮೋದಿ ಸರ್ಕಾರ ಎಂದು ಕಾಂಗ್ರೆಸ್ ಹರಿಹಾಯ್ದಿದೆ.

- Advertisement - 

ಕೈಲಾಗದ, ಧ್ವನಿ ಕಳೆದುಕೊಂಡ ರಾಜ್ಯ ಬಿಜೆಪಿ ಸಂಸದರು, ಕೇಂದ್ರಮಂತ್ರಿಗಳ ವೈಫಲ್ಯ ರಾಜ್ಯಕ್ಕೆ ಎಲ್ಲಾ ವಿಚಾರದಲ್ಲೂ ಕೇಂದ್ರದಿಂದ ನಿರಂತರ ಅನ್ಯಾಯವಾಗುವಂತೆ ಮಾಡಿದೆ! ಎಂದು ಕಾಂಗ್ರೆಸ್ ವಾಗ್ದಾಳಿ ಮಾಡಿದೆ.

 

- Advertisement - 

 

Share This Article
error: Content is protected !!
";